22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!