22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya
error: Content is protected !!