September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

ಗುರುವಾಯನಕೆರೆ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅ16 ರಂದು ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನದಲ್ಲಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಮತ್ತು ಸರ್ವಪಲ್ಲಿ ರಾಧಕೃಷ್ಣನ್ ಕುರಿತು ನಡೆದ ವಿಚಾರಸಂಕಿರಣದಲ್ಲಿ ,ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರು,ಮಂಗಳೂರು ಉದ್ಯಮಿ ಜಯರಾಮ ಶೆಟ್ಟಿ ಮುಂಡಾಡಿಗುತ್ತು ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾದ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya
error: Content is protected !!