23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕರಾದ ಜಯಾನಂದ, ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ,ಸರ್ವ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
error: Content is protected !!