September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!