25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!