27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
error: Content is protected !!