25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya
error: Content is protected !!