25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕೆಂದು ರಬ್ಬರ್ ಬೆಳೆಗಾರರ ಸಂಘದಿಂದ ಅಧಿಕೃತ ಆಹ್ವಾನ ನೀಡಿದ್ದಾರೆ.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!