ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿ ನಿವಾಸಿ ರತ್ನಾಕರ ಪೈ (ಮುಂಬೈ ) ಇವರ ಪುತ್ರ ರಕ್ಷಿತ್ ಪೈ ಇವರು ಅ.27 ರಂದು ಮುಂಬೈಯಲ್ಲಿ ನಡೆದ ಮಹಾರಾಷ್ಟ್ರ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ 220, 190 ಮತ್ತು 174 ಕಿಲೋ ಭಾರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಲ್ಲಿ ಮುಂಬರುವ ರಾಷ್ಟೀಯ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.

ಇವರು ಮುಂಬೈ ಥಾನೆ ಜಿಲ್ಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉ.ಕ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!