September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
error: Content is protected !!