25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!