22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ.

ಈ ಚಿಕಿತ್ಸೆಯು ಎರಡು ದಿನಗಳ ಒಳಗಾಗಿ ಆಗಬೇಕಾಗಿದ್ದು ಇದರ ವೆಚ್ಚವು ಸುಮಾರು ರೂ.30 ಲಕ್ಷವಾಗಿರುತ್ತದೆ. ಇವರದ್ದು ತೀರ ಬಡಕುಟುಂಬವಾಗಿದ್ದು ಆರ್ಥಿಕ ಸಂಕಷ್ಟವನ್ನು ತಂದಿದೆ. ಹಾಗಾಗಿ ಇವರ ಚಿಕಿತ್ಸಾ ನೆರವಿಗೆ ಮನೆಯವರು ಮನವಿ ಮಾಡಿಕೊಂಡಿದ್ದಾರೆ. Ac. No-110184848794/- IFSC-CNRB0006423/- Bhoomika Bandary/- Ph.no-8296727411

Related posts

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!