September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

ಗುರುವಾಯನಕೆರೆ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅ16 ರಂದು ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನದಲ್ಲಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಮತ್ತು ಸರ್ವಪಲ್ಲಿ ರಾಧಕೃಷ್ಣನ್ ಕುರಿತು ನಡೆದ ವಿಚಾರಸಂಕಿರಣದಲ್ಲಿ ,ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕರು,ಮಂಗಳೂರು ಉದ್ಯಮಿ ಜಯರಾಮ ಶೆಟ್ಟಿ ಮುಂಡಾಡಿಗುತ್ತು ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾದ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
error: Content is protected !!