September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕರಾದ ಜಯಾನಂದ, ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ,ಸರ್ವ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya
error: Content is protected !!