23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya
error: Content is protected !!