ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿ ಎಂ ಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ರೂ .10,000 ವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯರಾದ ದಿ| ಶಿವಪ್ಪ ಮೂಲ್ಯ ಕಲ್ಲಗುಡ್ಡೆ ಇವರ ಉತ್ತರಕ್ರಿಯೆಯ ಸಂದರ್ಭ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಕುಂದರ್,

ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪದಾಧಿಕಾರಿಗಳಾದ ಶಿವರಾಮ ಮಡಿವಾಳ, ದೇವಪ್ಪ ಬಳ್ಳಮಂಜ, ಉದಯ ರವರು ದಿ. ಶಿವಪ್ಪ ಮೂಲ್ಯ ಇವರ ಪತ್ನಿ ಹಾಗೂ ಮಗನಾದ ಅವಿನಾಶ್ ರವರಿಗೆ ಸಹಾಯಧನ ನೀಡಿದರು.

ಈ ವೇಳೆ ಸಂಘದ ಎಲ್ಲಾ ಸದಸ್ಯರು ಉಪಸಿತರಿದ್ದರು.

Related posts

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!