25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!