July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

ಕುತ್ಲೂರು ಅನಘ ಮನೆಯ ಕಳ್ಳತನ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಗ್ರಾಮದ ಮಹಿಳೆಯರಿಗೆ ನೆಮ್ಮದಿಯ ವಾತಾವರಣವನ್ನು ಕಲ್ಪಿಸಿಕೊಡುವಂತೆ ವೇಣೂರಿನ ಪೊಲೀಸ್ ಠಾಣಾಧಿಕಾರಿಯವರಿಗೆ ಕುತ್ಲೂರು ಗ್ರಾಮದ ಮಹಿಳೆಯರ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆಯರಾಗಿರುವ ಶ್ರೀಮತಿ ಆಶಾಲತಾ ಮಹಾಬಲ ಪೂಜಾರಿ, ಸದಸ್ಯೆ ಶ್ರೀಮತಿ ಯಶೋಧಾ ನಿತ್ಯಾನಂದ ಪೂಜಾರಿ, ಮಾಜಿ ಸದಸ್ಯೆ ಶ್ರೀಮತಿ ಪ್ರಮೀಳಾ ರಾಮಚಂದ್ರ ಭಟ್, ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ್, ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಪ್ರಜಾತಾ ಪ್ರಭಾಕರ ಹೆಗ್ಡೆ, ಕುತ್ಲೂರು ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಜಗದೀಶ್ ಉಪಸ್ಥಿತರಿದ್ದರು.

Related posts

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya
error: Content is protected !!