23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಅ.30): ವಿದ್ಯುತ್ ನಿಲುಗಡೆ

ಉಜಿರೆ: ಬೆಳ್ತಂಗಡಿ 33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಧರ್ಮಸ್ಥಳ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ಅ. 30ರಂದು ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ನಿಡ್ಲೆ,ಪಟ್ರಮೆ, ಅರಸಿನಮಕ್ಕಿ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆ ತನಕ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya
error: Content is protected !!