July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ ಮಾರುಕಟ್ಟೆಗೆ ಮಾರುತಿ ಸುಜುಕಿ ನೂತನ ಕಾರು ವಿಕ್ಟೋರಿಸ್ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮುರಳಿ ಬಲಿಪ ರವರು ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಭಾರತ್ ಆಟೋಕರ‍್ಸ್ನ ಮಾಜಿ ಉದ್ಯೋಗಿ ಪ್ರದೀಪ್ ಶೆಟ್ಟಿ ಪಿಲ್ಯ, ಬೆಳ್ತಂಗಡಿಯ ಲಿಯೋ ಕ್ಲಬ್‌ನ ಅಧ್ಯಕ್ಷೆ ಡಾ. ಬಾಷಿಣಿ ಹಾಗೂ ಲಯನ್ ಮನೋರಮ, ಡಿಸಿ ವರ್ಕ್ಸ್ ಮ್ಯಾನೇಜರ್ ಗಣೇಶ್, ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಮಂದಾರ ಜೈನ್, ಉಜಿರೆ ಭಾರತ್ ಆಟೋಕಾರ್ ಸೀನಿಯರ್ ರಿಲೇಶನ್ ಶಿಪ್ ಮೆನೇಜರ್ ಆಸಿಫ್, ಟ್ರೂ ವ್ಯಾಲ್ಯೂ ಇನ್ ಚಾರ್ಜ್ ಪ್ರವೀಣ್ ಎಸ್. ಹಾಗೂ ಭಾರತ್ ಆಟೋ ಕಾರ್ಸ್ ಗ್ರಾಹಕರು. ಸಿಬ್ಬಂದಿಗಳು ಉಪಸ್ಥಿತರಿದ್ದರು.


ವೈಶಿಷ್ಟ್ಯಗಳು: 10-ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಅಂಬಿಯೆಂಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪವರ್ಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮ್ಯಾಟಿಕ್ ಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್, ಪವರ್‌ಡ್ ಟೈಲ್‌ಗೇಟ್,
ಸುರಕ್ಷತಾ ವೈಶಿಷ್ಟ್ಯಗಳು: 6 ಏರ್‌ಬ್ಯಾಗ್‌ಗಳು, ಲೆವೆಲ್-೨ ಅಡ್ವಾನ್ಸ್ ಡ್ರೆöÊವರ್ ಅಸಿಸ್ಟೆನ್ಸ್ ಸಿಸ್ಟಮ್, ೩೬೦-ಡಿಗ್ರಿ ಕ್ಯಾಮೆರಾ, ಎಲೆಕ್ಟಾçನಿಕ್ ಸ್ಟೆಬಿಲಿಟಿ ಕಂಟ್ರೋಲ್+ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್.


ಇತರ ವೈಶಿಷ್ಟ್ಯಗಳು: ಬಹು-ಕಾರ್ಯದ ಸ್ಟೀರಿಂಗ್ ವೀಲ್, ಪವರ್ ಅಡ್ಡಸ್ಟಬಲ್ ಎರಿಯರ್ ರಿಯರ್ ವ್ಯೂ ಮಿರರ್, ಇಂಜಿನ್ ಸ್ಟಾರ್ಟ್ ಸ್ಟಾಪ್ ಬಟನ್, ಅಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್, ಪವರ್ ವಿಂಡೋಸ್. ಇಂಜಿನ್ ಆ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟಾçಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟಿಕ್), 1.5 -ಲಿಟರ್ ಪೆಟ್ರೋಲ್

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya
error: Content is protected !!