March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಗೌರವ ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ್ ಸಾಲಿಯನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ನಮಿತಾ ಹರೀಶ್ ಕುಮಾರ್, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಕುಲಾಲ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರಿಶ್ಚಂದ್ರ ಹೆಗ್ಡೆ, ಅಶೋಕ್ ಕುಮಾರ್ ಕೊಡಕಾಲು, ರಮೇಶ ದೇವಾಡಿಗ ಹಾಗೂ ಅಭಿಲಾಶ್ ಭಟ್, ಜಯಾನಂದ ಬಂಗೇರ ಪರನೀರು, ಸುರೇಶ್ ಸಾಲಿಯಾನ್ ಪರಂಬುಡೆ , ಪ್ರವೀಣ್ ಮಡಿವಾಳ, ದಿನೇಶ್ ದೇವಾಡಿಗ, ರವಿ ಪೂಜಾರಿ ಅರುವದಕಲ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ದೀಪಿಕಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya
error: Content is protected !!