22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

ಉಜಿರೆ : ಇಲ್ಲಿಯ ಓಡಲ ನಿವಾಸಿ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) (86ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.29ರಂದು ನಿಧನರಾದರು.

ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ರುಕ್ಮಿಣಿ, ಇಬ್ಬರು ಪುತ್ರಿಯರಾದ ವೃಂದ, ಪ್ರಿಯ , ಓರ್ವ ಪುತ್ರ ಚಿತ್ರೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!