24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ ಮಾರುಕಟ್ಟೆಗೆ ಮಾರುತಿ ಸುಜುಕಿ ನೂತನ ಕಾರು ವಿಕ್ಟೋರಿಸ್ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮುರಳಿ ಬಲಿಪ ರವರು ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಭಾರತ್ ಆಟೋಕರ‍್ಸ್ನ ಮಾಜಿ ಉದ್ಯೋಗಿ ಪ್ರದೀಪ್ ಶೆಟ್ಟಿ ಪಿಲ್ಯ, ಬೆಳ್ತಂಗಡಿಯ ಲಿಯೋ ಕ್ಲಬ್‌ನ ಅಧ್ಯಕ್ಷೆ ಡಾ. ಬಾಷಿಣಿ ಹಾಗೂ ಲಯನ್ ಮನೋರಮ, ಡಿಸಿ ವರ್ಕ್ಸ್ ಮ್ಯಾನೇಜರ್ ಗಣೇಶ್, ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಮಂದಾರ ಜೈನ್, ಉಜಿರೆ ಭಾರತ್ ಆಟೋಕಾರ್ ಸೀನಿಯರ್ ರಿಲೇಶನ್ ಶಿಪ್ ಮೆನೇಜರ್ ಆಸಿಫ್, ಟ್ರೂ ವ್ಯಾಲ್ಯೂ ಇನ್ ಚಾರ್ಜ್ ಪ್ರವೀಣ್ ಎಸ್. ಹಾಗೂ ಭಾರತ್ ಆಟೋ ಕಾರ್ಸ್ ಗ್ರಾಹಕರು. ಸಿಬ್ಬಂದಿಗಳು ಉಪಸ್ಥಿತರಿದ್ದರು.


ವೈಶಿಷ್ಟ್ಯಗಳು: 10-ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಅಂಬಿಯೆಂಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪವರ್ಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮ್ಯಾಟಿಕ್ ಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್, ಪವರ್‌ಡ್ ಟೈಲ್‌ಗೇಟ್,
ಸುರಕ್ಷತಾ ವೈಶಿಷ್ಟ್ಯಗಳು: 6 ಏರ್‌ಬ್ಯಾಗ್‌ಗಳು, ಲೆವೆಲ್-೨ ಅಡ್ವಾನ್ಸ್ ಡ್ರೆöÊವರ್ ಅಸಿಸ್ಟೆನ್ಸ್ ಸಿಸ್ಟಮ್, ೩೬೦-ಡಿಗ್ರಿ ಕ್ಯಾಮೆರಾ, ಎಲೆಕ್ಟಾçನಿಕ್ ಸ್ಟೆಬಿಲಿಟಿ ಕಂಟ್ರೋಲ್+ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್.


ಇತರ ವೈಶಿಷ್ಟ್ಯಗಳು: ಬಹು-ಕಾರ್ಯದ ಸ್ಟೀರಿಂಗ್ ವೀಲ್, ಪವರ್ ಅಡ್ಡಸ್ಟಬಲ್ ಎರಿಯರ್ ರಿಯರ್ ವ್ಯೂ ಮಿರರ್, ಇಂಜಿನ್ ಸ್ಟಾರ್ಟ್ ಸ್ಟಾಪ್ ಬಟನ್, ಅಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್, ಪವರ್ ವಿಂಡೋಸ್. ಇಂಜಿನ್ ಆ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟಾçಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟಿಕ್), 1.5 -ಲಿಟರ್ ಪೆಟ್ರೋಲ್

Related posts

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
error: Content is protected !!