23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಗೌರವ ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ್ ಸಾಲಿಯನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ನಮಿತಾ ಹರೀಶ್ ಕುಮಾರ್, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಕುಲಾಲ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರಿಶ್ಚಂದ್ರ ಹೆಗ್ಡೆ, ಅಶೋಕ್ ಕುಮಾರ್ ಕೊಡಕಾಲು, ರಮೇಶ ದೇವಾಡಿಗ ಹಾಗೂ ಅಭಿಲಾಶ್ ಭಟ್, ಜಯಾನಂದ ಬಂಗೇರ ಪರನೀರು, ಸುರೇಶ್ ಸಾಲಿಯಾನ್ ಪರಂಬುಡೆ , ಪ್ರವೀಣ್ ಮಡಿವಾಳ, ದಿನೇಶ್ ದೇವಾಡಿಗ, ರವಿ ಪೂಜಾರಿ ಅರುವದಕಲ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ದೀಪಿಕಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya
error: Content is protected !!