23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

ಉಜಿರೆ : ಇಲ್ಲಿಯ ಓಡಲ ನಿವಾಸಿ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) (86ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.29ರಂದು ನಿಧನರಾದರು.

ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ರುಕ್ಮಿಣಿ, ಇಬ್ಬರು ಪುತ್ರಿಯರಾದ ವೃಂದ, ಪ್ರಿಯ , ಓರ್ವ ಪುತ್ರ ಚಿತ್ರೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya
error: Content is protected !!