July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಅ.30): ವಿದ್ಯುತ್ ನಿಲುಗಡೆ

ಉಜಿರೆ: ಬೆಳ್ತಂಗಡಿ 33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಧರ್ಮಸ್ಥಳ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ಅ. 30ರಂದು ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ನಿಡ್ಲೆ,ಪಟ್ರಮೆ, ಅರಸಿನಮಕ್ಕಿ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆ ತನಕ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!