32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಗೌರವ ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ್ ಸಾಲಿಯನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ನಮಿತಾ ಹರೀಶ್ ಕುಮಾರ್, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಕುಲಾಲ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರಿಶ್ಚಂದ್ರ ಹೆಗ್ಡೆ, ಅಶೋಕ್ ಕುಮಾರ್ ಕೊಡಕಾಲು, ರಮೇಶ ದೇವಾಡಿಗ ಹಾಗೂ ಅಭಿಲಾಶ್ ಭಟ್, ಜಯಾನಂದ ಬಂಗೇರ ಪರನೀರು, ಸುರೇಶ್ ಸಾಲಿಯಾನ್ ಪರಂಬುಡೆ , ಪ್ರವೀಣ್ ಮಡಿವಾಳ, ದಿನೇಶ್ ದೇವಾಡಿಗ, ರವಿ ಪೂಜಾರಿ ಅರುವದಕಲ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ದೀಪಿಕಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!