September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಗೌರವ ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ್ ಸಾಲಿಯನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಚಾಮರಾಜ ಸೇಮಿತ, ನಮಿತಾ ಹರೀಶ್ ಕುಮಾರ್, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಕುಲಾಲ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರಿಶ್ಚಂದ್ರ ಹೆಗ್ಡೆ, ಅಶೋಕ್ ಕುಮಾರ್ ಕೊಡಕಾಲು, ರಮೇಶ ದೇವಾಡಿಗ ಹಾಗೂ ಅಭಿಲಾಶ್ ಭಟ್, ಜಯಾನಂದ ಬಂಗೇರ ಪರನೀರು, ಸುರೇಶ್ ಸಾಲಿಯಾನ್ ಪರಂಬುಡೆ , ಪ್ರವೀಣ್ ಮಡಿವಾಳ, ದಿನೇಶ್ ದೇವಾಡಿಗ, ರವಿ ಪೂಜಾರಿ ಅರುವದಕಲ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ದೀಪಿಕಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related posts

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya
error: Content is protected !!