32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಮಾಹಿತಿ ಕಾರ್ಯಕ್ರಮ ಅ.29 ನಡೆಯಿತು.

ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಅವರು, ಕ್ಷಯರೋಗ, ಕಾಲರಾ, ಡೆಂಗ್ಯೂ, ಮಲೇರಿಯಾ ಹಾಗೂ ಕುಷ್ಠರೋಗ ಹರಡುವಿಕೆ, ಕಾರಣ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಉಪಸ್ಥಿತರಿದ್ದರು.ವೀಕ್ಷಾ ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya
error: Content is protected !!