July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಮಾಹಿತಿ ಕಾರ್ಯಕ್ರಮ ಅ.29 ನಡೆಯಿತು.

ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಅವರು, ಕ್ಷಯರೋಗ, ಕಾಲರಾ, ಡೆಂಗ್ಯೂ, ಮಲೇರಿಯಾ ಹಾಗೂ ಕುಷ್ಠರೋಗ ಹರಡುವಿಕೆ, ಕಾರಣ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಉಪಸ್ಥಿತರಿದ್ದರು.ವೀಕ್ಷಾ ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!