September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಮಠ ಕ್ರಾಸ್ ಬಳಿ ಎಂಬಲ್ಲಿ ದ್ವಿಚಕ್ರ ಸವಾರ ನಿಯಂತ್ರ ತಪ್ಪಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.

ದ್ವಿಚಕ್ರ ಸವಾರ ಎರ್ಮಾಲ್ ಪಲ್ಕೆ ನಿವಾಸಿ ಹರೀಶ್ ಎಂಬವರು ದ್ವಿಚಕ್ರ ವಾಹನದಲ್ಲಿ ಹಾಲು ಹಿಡಿದುಕೊಂಡ ಹೋಗುವ ಸಂದರ್ಭದಲ್ಲಿ ನಿಯಂತ್ರ ತಪ್ಪಿ ರಸ್ತೆಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya
error: Content is protected !!