September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಮುಹಮ್ಮದ್ ಹುಝೈರ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!