July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ಉಜಿರೆ ಶ್ರೀರಾಮ್ ತರಕಾರಿ ಅಂಗಡಿಯ ವಿಜಯ್ ಕುಮಾರ್ ಹಾಗೂ ಸುಮಾ ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
error: Content is protected !!