September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

ಉಜಿರೆ: ಬೆಳ್ತಂಗಡಿ ಗ್ರಾಮಾಂತರ ವೃತ್ತ ವ್ಯಾಪ್ತಿಯ ಅಧೀನ ಪೊಲೀಸ್ ಠಾಣೆ ಶಾಲಾ ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನ್ಯ ಸರ್ದಾರ್ ವಲ್ಲಭಭಾಯಿ ಪಟೇಲ್‌ರವರ 150ನೇ ಜನ್ಮ ದಿನದ ಅಂಗವಾಗಿ “ರಾಷ್ಟ್ರೀಯ ವಿಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಅ.31ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಿಂದ ಎಸ್. ಡಿ. ಎಮ್. ಕಾಲೇಜು ಮೈದಾನದವರೆಗೆ “ಏಕತಾ ಓಟ” ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!