25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

ಬಾರ್ಯ: ಇಲ್ಲಿಯ ಬನ್ನೆoಗಳ ಸೇತುವೆ ಮೇಲೆ ಯಾರೋ ಕಿಡಿಗೇಡಿಗಳು ಯಾವುದೋ ಪ್ರಾಣಿಯ ತ್ಯಾಜ್ಯವನ್ನು ಎಸೆದು ಹಾಕಿ ವಿಕೃತಿ ಮೆರೆದ ಘಟನೆ ನಿನ್ನೆ (ಅ.29)ಮಧ್ಯರಾತ್ರಿ ನಡೆದಿದೆ.

ಈ ಪರಿಸರದಲ್ಲಿ ತ್ಯಾಜ್ಯವನ್ನು ಸುರಿಯುವ ಘಟನೆಗಳು ಹೆಚ್ಚುತ್ತಿದ್ದು. ಸಂಬಂಧಪಟ್ಟ ಇಲಾಖೆ ಅಥವಾ ಸ್ಥಳೀಯ ಆಡಳಿತ ಮಂಡಳಿಗಳು ಇದರ ಬಗ್ಗೆ ಗಮನ ಹರಿಸದೆ ಇರುವುದರಿಂದ ಈ ತರದ ದುರ್ಘಟನೆಗಳು ಹೆಚ್ಚೆಚ್ಚು ಸಂಭವಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಹಾಗೂ ಈ ಗಂಭೀರ ಸಮಸ್ಯೆಯನ್ನು ಬಗೆಹರಿಸದೆ ಇಲ್ಲದಿದ್ದರೆ ಇದರ ಬಗ್ಗೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya
error: Content is protected !!