July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಮಾಹಿತಿ ಕಾರ್ಯಕ್ರಮ ಅ.29 ನಡೆಯಿತು.

ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಅವರು, ಕ್ಷಯರೋಗ, ಕಾಲರಾ, ಡೆಂಗ್ಯೂ, ಮಲೇರಿಯಾ ಹಾಗೂ ಕುಷ್ಠರೋಗ ಹರಡುವಿಕೆ, ಕಾರಣ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಉಪಸ್ಥಿತರಿದ್ದರು.ವೀಕ್ಷಾ ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!