32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

ಉಜಿರೆ: ಬೆಳ್ತಂಗಡಿ ಗ್ರಾಮಾಂತರ ವೃತ್ತ ವ್ಯಾಪ್ತಿಯ ಅಧೀನ ಪೊಲೀಸ್ ಠಾಣೆ ಶಾಲಾ ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನ್ಯ ಸರ್ದಾರ್ ವಲ್ಲಭಭಾಯಿ ಪಟೇಲ್‌ರವರ 150ನೇ ಜನ್ಮ ದಿನದ ಅಂಗವಾಗಿ “ರಾಷ್ಟ್ರೀಯ ವಿಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಅ.31ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಿಂದ ಎಸ್. ಡಿ. ಎಮ್. ಕಾಲೇಜು ಮೈದಾನದವರೆಗೆ “ಏಕತಾ ಓಟ” ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!