September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.

ನವೆಂಬರ್ 1 ಶನಿವಾರದಂದು ಸಂಜೆ 6 ಗಂಟೆಗೆ ಸರಿಯಾಗಿ, ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಈ ನಾಟಕ ವೀಕ್ಷಿಸಿ, ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕಾಗಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya
error: Content is protected !!