23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

ಬಾರ್ಯ: ಇಲ್ಲಿಯ ಬನ್ನೆoಗಳ ಸೇತುವೆ ಮೇಲೆ ಯಾರೋ ಕಿಡಿಗೇಡಿಗಳು ಯಾವುದೋ ಪ್ರಾಣಿಯ ತ್ಯಾಜ್ಯವನ್ನು ಎಸೆದು ಹಾಕಿ ವಿಕೃತಿ ಮೆರೆದ ಘಟನೆ ನಿನ್ನೆ (ಅ.29)ಮಧ್ಯರಾತ್ರಿ ನಡೆದಿದೆ.

ಈ ಪರಿಸರದಲ್ಲಿ ತ್ಯಾಜ್ಯವನ್ನು ಸುರಿಯುವ ಘಟನೆಗಳು ಹೆಚ್ಚುತ್ತಿದ್ದು. ಸಂಬಂಧಪಟ್ಟ ಇಲಾಖೆ ಅಥವಾ ಸ್ಥಳೀಯ ಆಡಳಿತ ಮಂಡಳಿಗಳು ಇದರ ಬಗ್ಗೆ ಗಮನ ಹರಿಸದೆ ಇರುವುದರಿಂದ ಈ ತರದ ದುರ್ಘಟನೆಗಳು ಹೆಚ್ಚೆಚ್ಚು ಸಂಭವಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಹಾಗೂ ಈ ಗಂಭೀರ ಸಮಸ್ಯೆಯನ್ನು ಬಗೆಹರಿಸದೆ ಇಲ್ಲದಿದ್ದರೆ ಇದರ ಬಗ್ಗೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Related posts

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya
error: Content is protected !!