July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

ಬಾರ್ಯ: ಇಲ್ಲಿಯ ಬನ್ನೆoಗಳ ಸೇತುವೆ ಮೇಲೆ ಯಾರೋ ಕಿಡಿಗೇಡಿಗಳು ಯಾವುದೋ ಪ್ರಾಣಿಯ ತ್ಯಾಜ್ಯವನ್ನು ಎಸೆದು ಹಾಕಿ ವಿಕೃತಿ ಮೆರೆದ ಘಟನೆ ನಿನ್ನೆ (ಅ.29)ಮಧ್ಯರಾತ್ರಿ ನಡೆದಿದೆ.

ಈ ಪರಿಸರದಲ್ಲಿ ತ್ಯಾಜ್ಯವನ್ನು ಸುರಿಯುವ ಘಟನೆಗಳು ಹೆಚ್ಚುತ್ತಿದ್ದು. ಸಂಬಂಧಪಟ್ಟ ಇಲಾಖೆ ಅಥವಾ ಸ್ಥಳೀಯ ಆಡಳಿತ ಮಂಡಳಿಗಳು ಇದರ ಬಗ್ಗೆ ಗಮನ ಹರಿಸದೆ ಇರುವುದರಿಂದ ಈ ತರದ ದುರ್ಘಟನೆಗಳು ಹೆಚ್ಚೆಚ್ಚು ಸಂಭವಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಹಾಗೂ ಈ ಗಂಭೀರ ಸಮಸ್ಯೆಯನ್ನು ಬಗೆಹರಿಸದೆ ಇಲ್ಲದಿದ್ದರೆ ಇದರ ಬಗ್ಗೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Related posts

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
error: Content is protected !!