23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

ಬೆಳ್ತಂಗಡಿ: ಉಪ್ಪಿನಂಗಡಿಯ ಕಂಗಿನಾರುಬೆಟ್ಟು ಪರಿಸರದಲ್ಲಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯವನ್ನು ಸೇತುವೆ ಬಿಳಿ ಎಸೆದಿರುವ ಕೃತ್ಯ ನಡೆದಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಪ್ಪಿನಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ. ಉಪ್ಪಿನಂಗಡಿ ಠಾಣಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಪದಾಧಿಕಾರಿಗಳು ಮತ್ತು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!