25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ಉಜಿರೆ ಶ್ರೀರಾಮ್ ತರಕಾರಿ ಅಂಗಡಿಯ ವಿಜಯ್ ಕುಮಾರ್ ಹಾಗೂ ಸುಮಾ ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya
error: Content is protected !!