September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.

ನವೆಂಬರ್ 1 ಶನಿವಾರದಂದು ಸಂಜೆ 6 ಗಂಟೆಗೆ ಸರಿಯಾಗಿ, ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಈ ನಾಟಕ ವೀಕ್ಷಿಸಿ, ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕಾಗಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!