23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

ಮುಂಡೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಅ.30ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆಯಾಗಿ ಎಲ್ಲಾ ಮಕ್ಕಳಿಗೂ ಒಂದು ಜೊತೆ ಸಮವಸ್ತ್ರವನ್ನು ಅಮೂಲ್ಯ ಜನಸೇವಾ ಪ್ರತಿಷ್ಠಾನ (ಕಕ್ಕುಡೆ ಮನೆ ಮುಂಡೂರು) ಬೆಂಗಳೂರು ಮತ್ತು ದಿವಂಗತ ಸುಮನಾಜಿ ಅವರ ಸ್ಮರಣಾರ್ಥ ಅಶೋಕ್ ಜೈನ ಮುಂಡೂರು ಮನೆ ಕುಟುಂಬದವರು ಕೊಡುಗೆಯಾಗಿ ಶಾಲೆಗೆ ಧ್ವನಿವರ್ಧಕ ಮತ್ತು ಕಪಾಟನ್ನು ನೀಡಿರುತ್ತಾರೆ.

ಈ ಎರಡು ಕುಟುಂಬಕ್ಕೂ ಶಾಲೆ ಪರವಾಗಿ ಪ್ರೀತಿಪೂರ್ವಕ ಗೌರವದ ವಂದನೆಗಳನ್ನು ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವಮೂಲ್ಯ ವಹಿಸಿದ್ದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ.ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಹಾಗೂ ಅಶೋಕ್ ಕುಮಾರ್ ಜೈನ್ ಕುಟುಂಬದವರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶ್ ಕೆ ಬಿ ಸ್ವಾಗತಿಸಿ, ಕು. ವಿಶಾಲ ಧನ್ಯವಾದವಿತ್ತರು. ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Related posts

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!