25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ! ವಿಜಯ್ ಲೋಬೋರವರು ಅಧ್ಯಕ್ಷತೆಯನ್ನುವಹಿಸಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ವಾಮದಪದವು ಸರಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಶಾಲ್ ಪಿಂಟೋ ಕಾರ್ಯಗಾರವನ್ನು ನಡೆಸಿ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಾಸ್ತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಬೇರೆ ಬೇರೆ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.ಉಪನ್ಯಾಸಕ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!