July 23, 2026
ಸಾಧಕರು

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಬಳಿಯ ನಿಡ್ಲೆ ಗ್ರಾಮದ ಬರಂಗಾಯದಲ್ಲಿ ಅಡಿಕೆ ತಾಳೆ ಎಲೆಯಿಂದ ತಯಾರಿಸಿದ ರಫ್ತು ಆಧಾರಿತ ಬಯೋ ಪ್ಲೇಟ್‌ಗಳನ್ನು ತಯಾರಿಸುವ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅವಿನಾಶ್ ರಾವ್ ಅವರಿಗೆ ಕೃಷಿ ಆಧಾರಿತ ಉದ್ಯಮಕ್ಕಾಗಿ
2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಗೊಂಡು ಸಾವಿರಾರು ಮಂದಿಗೆ ಉದ್ಯೋಗ ನೀಡುವುದರೊಂದಿಗೆ ಜನಪ್ರಿಯ ಸಂಸ್ಥೆಯಾಗಿದೆ. ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಅವಿನಾಶ್ ರಾವ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

Related posts

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!