September 6, 2026
ಸಾಧಕರು

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಬಳಿಯ ನಿಡ್ಲೆ ಗ್ರಾಮದ ಬರಂಗಾಯದಲ್ಲಿ ಅಡಿಕೆ ತಾಳೆ ಎಲೆಯಿಂದ ತಯಾರಿಸಿದ ರಫ್ತು ಆಧಾರಿತ ಬಯೋ ಪ್ಲೇಟ್‌ಗಳನ್ನು ತಯಾರಿಸುವ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅವಿನಾಶ್ ರಾವ್ ಅವರಿಗೆ ಕೃಷಿ ಆಧಾರಿತ ಉದ್ಯಮಕ್ಕಾಗಿ
2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಗೊಂಡು ಸಾವಿರಾರು ಮಂದಿಗೆ ಉದ್ಯೋಗ ನೀಡುವುದರೊಂದಿಗೆ ಜನಪ್ರಿಯ ಸಂಸ್ಥೆಯಾಗಿದೆ. ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಅವಿನಾಶ್ ರಾವ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya
error: Content is protected !!