25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

ಬಳಂಜ: ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಹಕಾರ ಹಾಗೂ ಸರ್ಕಾರ ಮಟ್ಟದಲ್ಲಿ ಅನುದಾನ ದೊರಕಿಸಿಕೊಡಲು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ರವರನ್ನು ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುರೇಶ್ ಶೆಟ್ಟಿ ಕುರೆಲ್ಯ,ಅಧ್ಯಕ್ಷರಾದ ಚಂದ್ರಶೇಖರ್ ಪಿ ಕೆ, ಸಮಿತಿ ಪ್ರಮುಖರಾದ ಹರೀಶ್ ವೈ,ಸೂರಜ್ ಕೋಟ್ಯಾನ್ ಹಾನಿಂಜ, ದಿನೇಶ್ ಪಿ ಕೆ, ರಮಾನಾಥ ಶೆಟ್ರು,ಸತೀಶ್ ದೇವಾಡಿಗ, ಡೀಕಯ್ಯ ಕೆ ,ದೀಪಕ್ ಎಚ್ ಡಿ, ಅಶ್ವಿನ್ ಕುಮಾರ್ ಬಿ ಕೆ, ಪುರಂದರ ಪೂಜಾರಿ ಪೇರಾಜೆ,ಸುರೇಶ್ ಹೇವ,ಜಗದೀಶ್ ಪೇರಾಜೆ ಹಾಜರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya
error: Content is protected !!