22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.

Related posts

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!